ಧಾರವಾಡ :ಪಠ್ಯೇತರ ಚಟುವಟಿಕೆಗಳಲ್ಲಿ ಮತ್ತು ಸಾಂಸ್ಕೃತಿಕ ಯುವಜನೋತ್ಸವದಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಕರ್ನಾಟಕ ವಿಶ್ವವಿದ್ಯಾಲಯ ಎಲ್ಲ ರೀತಿಯಿಂದ ಸಹಕಾರ ನೀಡಲು ಸಿದ್ದ ಎಂದು ಕವಿವಿ ಕುಲಪತಿ ಪ್ರೊ. ಕೆ.ಬಿ.ಗುಡಸಿ ಹೇಳಿದರು. ಅವರು ಪಂಜಾಬಿನ ಲುಧಿಯಾನದ ಪಂಜಾಬ ಕೃಷಿ ವಿಶ್ವವಿದ್ಯಾಲಯವು ಮಾರ್ಚ 28 ರಿಂದ…
Author: AbhulJabbar Makandar
ಮಾನ್ಯ ಶಾಸಕರಾದ ವಿನಯ ಕುಲಕರ್ಣಿಯವರಿಗೆ ಸನ್ಮಾನ
ಈ ಸಂಧರ್ಭದಲ್ಲಿ ಮುಖಂಡರಾದ ಪ್ರಕಾಶ ಘಾಟಗೆ,ಅರವಿಂದ ಏಗನಗೌಡರ,ಸಂಜೀವ ಲಕಮನಹಳ್ಳಿ,ಬಸವಂತಪ್ಪ ಮಾಲನವರ,ನಾರಾಯಣ ಸುಳ್ಳದ,ಸುನೀಲಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು. ಧಾರವಾಡ:ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿರುವ ನೆಚ್ಚಿನ ನಾಯಕರು,ಮಾನ್ಯ ಶಾಸಕರಾದ ವಿನಯ ಕುಲಕರ್ಣಿಯವರನ್ನು, ಬೆಂಗಳೂರಿನ ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ಮುಖಂಡರಾದ ಪ್ರಕಾಶ ಘಾಟಗೆ,ಅರವಿಂದ…