ಧಾರವಾಡ :ಧಾರವಾಡ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಅವರ ಪ್ರಚಾರದ ಅಂಗವಾಗಿ ಮಯೂರ್ ಹೋಟೆಲ್ ನಲ್ಲಿ ಲಿಂಗಾಯತ ಸಮಾಜದ ಮುಖಂಡರ ಸಭೆಯನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ನಡೆಸಿದರು. ಮುಂಬರುವ ಚುನಾವಣೆಯಲ್ಲಿಲಿಂಗಾಯತ…
Category: Dharwad
ಮಾನ್ಯ ಶಾಸಕರಾದ ವಿನಯ ಕುಲಕರ್ಣಿಯವರಿಗೆ ಸನ್ಮಾನ
ಈ ಸಂಧರ್ಭದಲ್ಲಿ ಮುಖಂಡರಾದ ಪ್ರಕಾಶ ಘಾಟಗೆ,ಅರವಿಂದ ಏಗನಗೌಡರ,ಸಂಜೀವ ಲಕಮನಹಳ್ಳಿ,ಬಸವಂತಪ್ಪ ಮಾಲನವರ,ನಾರಾಯಣ ಸುಳ್ಳದ,ಸುನೀಲಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು. ಧಾರವಾಡ:ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿರುವ ನೆಚ್ಚಿನ ನಾಯಕರು,ಮಾನ್ಯ ಶಾಸಕರಾದ ವಿನಯ ಕುಲಕರ್ಣಿಯವರನ್ನು, ಬೆಂಗಳೂರಿನ ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ಮುಖಂಡರಾದ ಪ್ರಕಾಶ ಘಾಟಗೆ,ಅರವಿಂದ…