ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪುರಸಭೆ ಇಂದು ಜಿಲ್ಲಾದ್ಯಂತ ಗಮನ ಸೆಳೆಯುತ್ತಿದೆ. ನೂತನವಾಗಿ ಅಧಿಕಾರ ವಹಿಸಿಕೊಂಡ ಬೇಳದಾಡಿ ಗ್ರಾಮದ ನಿವಾಸಿ ಶ್ರೀ ಮಹೇಶ ಹಡಪದ್ ಇವರ ಕಾರ್ಯ ಉತ್ತಮವಾಗಿದೆ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಲಕ್ಷ್ಮೇಶ್ವರ ನಗರದಲ್ಲಿ ಈ ವರೆಗೂ ಯಾವ ಮುಖ್ಯಾಧಿಕಾರಿ…
Category: Karnataka State
ಮಾನ್ಯ ಶಾಸಕರಾದ ವಿನಯ ಕುಲಕರ್ಣಿಯವರಿಗೆ ಸನ್ಮಾನ
ಈ ಸಂಧರ್ಭದಲ್ಲಿ ಮುಖಂಡರಾದ ಪ್ರಕಾಶ ಘಾಟಗೆ,ಅರವಿಂದ ಏಗನಗೌಡರ,ಸಂಜೀವ ಲಕಮನಹಳ್ಳಿ,ಬಸವಂತಪ್ಪ ಮಾಲನವರ,ನಾರಾಯಣ ಸುಳ್ಳದ,ಸುನೀಲಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು. ಧಾರವಾಡ:ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿರುವ ನೆಚ್ಚಿನ ನಾಯಕರು,ಮಾನ್ಯ ಶಾಸಕರಾದ ವಿನಯ ಕುಲಕರ್ಣಿಯವರನ್ನು, ಬೆಂಗಳೂರಿನ ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ಮುಖಂಡರಾದ ಪ್ರಕಾಶ ಘಾಟಗೆ,ಅರವಿಂದ…